News Karnataka Kannada
Sunday, April 28 2024
ಉತ್ತರ ಪ್ರದೇಶ

ಭೂ ವಿವಾದ ಪ್ರಕರಣ: ರಾಜ್ಯಪಾಲರಿಗೆ ಸಮನ್ಸ್ ನೀಡಿದ ಎಸ್‌ಡಿಎಂ

Land dispute case: SDM summons Governor
Photo Credit : IANS

ಬದೌನ್: ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ವಿಶಿಷ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬದೌನ್ ಸದರ್ ತಹಸಿಲ್ ಎಸ್‌ಡಿಎಂ (SDM) ಎಸ್‌ಪಿ ವರ್ಮಾ ಅವರು ಭೂ ವಿವಾದ ಪ್ರಕರಣದಲ್ಲಿ ರಾಜ್ಯಪಾಲರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಈ ಸಮನ್ಸ್‌ನಲ್ಲಿ, ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರನ್ನು ಅಕ್ಟೋಬರ್ 18 ರಂದು ಎಸ್‌ಡಿಎಂ ನ್ಯಾಯಾಲಯಕ್ಕೆ ಹಾಜರಾಗಲು ಮತ್ತು ಅವರ ಪರವಾಗಿ ಹಾಜರುಪಡಿಸಲು ಆದೇಶಿಸಲಾಗಿದೆ.

ಸಮನ್ಸ್ ಲಕ್ನೋದ ರಾಜಭವನ ತಲುಪಿದಾಗ ಕೋಲಾಹಲ ಉಂಟಾಯಿತು. ಇದಕ್ಕೆ ರಾಜ್ಯಪಾಲರ ಸಚಿವಾಲಯ ಬದೌನ್ ಎಸ್‌ಡಿಎಂಗೆ ಪತ್ರ ಬರೆಯುವ ಮೂಲಕ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ, ಎಸ್‌ಡಿಎಂಗೆ ಎಚ್ಚರಿಕೆ ನೀಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು