ಲಕ್ನೋ: ಧಾರ್ಮಿಕ ನಗರಗಳ ಪ್ರತಿಷ್ಠಿತ ದೇವಾಲಯಗಳ ಬಳಿ ಯಾವುದೇ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಗೋರಖ್ಪುರ, ವಾರಣಾಸಿ ಮತ್ತು ಮಥುರಾ-ವೃಂದಾವನದಂತಹ ಧಾರ್ಮಿಕ ನಗರಗಳ ಪುರಾತನ ಮತ್ತು ಐತಿಹಾಸಿಕ ಸಾರವನ್ನು ಕಾಪಾಡುಲು ಈ ತಿರ್ಮಾನವನ್ನು ಕೈಗೊಳ್ಳಲಾಗಿದೆ. ದೇವಾಲಯಗಳ ಎತ್ತರವನ್ನು ಮೀರಿದ ಯಾವುದೇ ರೀತಿಯ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದೆಂದು ಆಡಳಿತ ವಲಯಕ್ಕೆ ಸೂಚಿಸಿದ್ದಾರೆ.
ಧಾರ್ಮಿಕ ನಗರಗಳ ದೇವಾಲಯಗಳು ಮಹತ್ವದ ರಚನೆಗಳಿಗೆ ಹೆಸರುವಾಸಿಯಾಗಿವೆ. ಈ ದೇವಾಲಯಗಳು ಮತ್ತು ಪವಿತ್ರ ಕಟ್ಟಡಗಳ ಎತ್ತರವನ್ನು ಮೀರಿದ ರಚನೆಗಳಿಗೆ ಅನುಮತಿಸಬಾರದು ಎಂದು ಹೇಳಿದರು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…