News Karnataka Kannada
Sunday, April 28 2024
ಉತ್ತರ ಪ್ರದೇಶ

ಖ್ಯಾತ ಕವಿ ಮುನವ್ವರ್ ರಾಣಾ ಅನಾರೋಗ್ಯದಿಂದ ನಿಧನ

New Project 2024 01 15t064825.500
Photo Credit : News Kannada

ಲಖ್ನೋ: ಖ್ಯಾತ ಕವಿ ಮುನವ್ವರ್ ರಾಣಾ(71) ಭಾನುವಾರ ಲಖ್ನೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಉರ್ದು ಕವಿ ರಾಣಾ 2014 ರಲ್ಲಿ ಅವರ ‘ಶಹದಬ’ ಕವಿತೆಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅವರು 2012 ರಲ್ಲಿ ಉರ್ದು ಸಾಹಿತ್ಯಕ್ಕೆ ನೀಡಿದ ಸೇವೆಗಾಗಿ ಶಹೀದ್ ಶೋಧ ಸಂಸ್ಥಾನದಿಂದ ಮಾತಿ ರತನ್ ಸಮ್ಮಾನ್ ಪಡೆದರು. ರಾಣಾ ಅವರು ನವೆಂಬರ್ 26, 1952 ರಂದು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಜನಿಸಿದರು. ಆದರೆ ಅವರು ತಮ್ಮ ಜೀವನದ ಬಹುಪಾಲು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಕಳೆದರು.

.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು