News Karnataka Kannada
Friday, May 03 2024
ಉತ್ತರ ಪ್ರದೇಶ

ಅಯೋಧ್ಯೆಯಲ್ಲಿ ರಿಷಬ್‌ ಶೆಟ್ಟಿ : ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮನ ದರ್ಶನ ಪಡೆದ ದಂಪತಿ!

New Project 2024 01 22t101013.219
Photo Credit : News Kannada

ಅಯೋಧ್ಯೆ: ಅಯೋಧ್ಯೆಯಲ್ಲಿ ಇಂದು ಪ್ರಾಣ ಪ್ರತಿಷ್ಠಾ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಈ ಕಾರ್ಯಕ್ರಮಕ್ಕೆ ಹಲವಾರು ಗಣ್ಯರಯ ಭಾಗಿಯಾಗಲಿದ್ದಾರೆ. ರಿಷಬ್ ಶೆಟ್ಟಿ ಕೂಡ ಈ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಅಯೋಧ್ಯೆಗೆ ತೆರಳಿದ್ದಾರೆ. .

ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹಲವು ದೇವಾಲಯಕ್ಕೆ ರಿಷಬ್ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ ಹನುಮನ ದರ್ಶನ’ ಎಂದು ಅವರು ಬರೆದುಕೊಂಡಿದ್ದಾರೆ.   ಪತ್ನಿ ಪ್ರಗತಿ ಶೆಟ್ಟಿ ಜತೆಗೆ ಇರುವ ಫೋಟೊವನ್ನು ಇನ್‌ಸ್ಟಾಂ ನಲ್ಲಿ ಹಂಚಿಕೊಂಡಿದ್ದಾರೆ

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಿಕ್ಕ ಆಹ್ವಾನದ ಖುಷಿಯನ್ನು ರಿಷಬ್ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ರು.  ಶ್ರೀರಾಮ ಜಯ ರಾಮ ಜಯ ಜಯ ರಾಮ ಎಂದು ಬರೆದು, ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮ ನಾವಮವ ಭಜಿಸುತ್ತಾ, ರಾಮ ಪ್ರೇಮವ ಭಜಿಸುತ್ತಾ ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರು ಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಶ್ರೀ ರಾಮ ಮಗುವಾಗಿ ಆಡಿದ, ಪ್ರಭುವಾಗಿ ಆಳಿದ ಆ ಅಯೋಧ್ಯೆಗೆ ಬರುವಂತೆ ಕರೆ ಕಳಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ. ಶ್ರೀರಾಮನಿಗೆ ಜಯವಾಗಲಿ. ಅಯೋಧ್ಯೆಗೆ ಜಯವಾಗಲಿ ಎಂದಿದ್ದರು.

https://www.instagram.com/p/C2XvhnTv-H-/?utm_source=ig_embed&ig_rid=8b21b361-0301-48e0-b8e5-2823b73dc901

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು