News Karnataka Kannada
Monday, April 29 2024
ಉತ್ತರ ಪ್ರದೇಶ

ದಿನಗೂಲಿ ಕಾರ್ಮಿಕನ ಬ್ಯಾಂಕ್ ಖಾತೆಯಲ್ಲಿ ಜಮೆಯಾಯ್ತು 200 ಕೋಟಿ ರೂಪಾಯಿ

Rs 200 crore deposited in bank account of daily wage labourer
Photo Credit : Pixabay

ಉತ್ತರ ಪ್ರದೇಶ: ಯುಪಿಯ ದಿನಗೂಲಿ ಕಾರ್ಮಿಕರೊಬ್ಬರ ಬ್ಯಾಂಕ್​​ ಖಾತೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಠೇವಣಿ ಇಟ್ಟಿರುವುದುಹೊಸ ಸಂಚಲನ ಮೂಡಿಸಿದೆ. ಇದಕ್ಕೆ ಪೂರಕವಾಗಿ ಆದಾಯ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಬಸ್ತಿ ಜಿಲ್ಲೆಯ ಬಟಾನಿಯಾ ಗ್ರಾಮದ ನಿವಾಸಿ ಶಿವಪ್ರಸಾದ್, ದೆಹಲಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ಅವರ ಖಾತೆಗೆ ಭಾರಿ ಮೊತ್ತ ಜಮೆಯಾದಾಗ ಸ್ವತಃ ಅವರಿಗೆ ಅಚ್ಚರಿ ಮೂಡಿಸಿದೆ. ಇನ್ನು ತಾನು 2019 ರಲ್ಲಿ ತನ್ನ ಪ್ಯಾನ್ ಕಾರ್ಡ್ ಕಳೆದುಕೊಂಡಿರುವುದಾಗಿ ಶಿವಪ್ರಸಾದ್‌ ಅವರು ಈ ಹಿಂದೆಯೇ ದೂರ ದಾಖಲಿಸಿದ್ದಾರೆ. ಬಹುಶಃ ಈ ಕಾರ್ಡ್ ಸಹಾಯದಿಂದ ಯಾರೋ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆ ತೆರೆದು ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿರುವುದಾಗಿ ದಿನಗೂಲಿ ಕಾರ್ಮಿಕ ಶಿವಪ್ರಸಾದ್ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು