News Karnataka Kannada
Sunday, April 28 2024
ಉತ್ತರ ಪ್ರದೇಶ

ಅಯೋಧ್ಯೆಯ ವಾದ್ಯ ಮೇಳದಲ್ಲಿ ಕನ್ನಡತಿ ಶುಭಾ ಸಂತೋಷ ಭಾಗಿ

New Project 2024 01 19t115832.838
Photo Credit : News Kannada

ಉತ್ತರಪ್ರದೇಶ: ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆ ಜ.22ರಂದು ನಡೆಯಲಿದೆ. ಕಾರ್ಯಕ್ರಮಕ್ಕೆ ಹಲವಾರು ಗಣ್ಯರನ್ನು ಆಹ್ವಾನಿಸಲಾಗಿದೆ. ಇದೀಗ ವಾದ್ಯ ಮೇಳಕ್ಕೆ ಕನ್ನಡತಿ ಶುಭಾ ಸಂತೋಷ ಅವರಿಗೂ ಆಹ್ವಾನಿಸಲಾಗಿದ್ದು, ವೀಣೆ ನುಡಿಸಲು ಅವರನ್ನು ಕೋರಲಾಗಿದೆ.

ರಾಮ ಮಂದಿರ ಉದ್ಘಾಟನೆ ದಿನ ಸಮರ್ಪಣ ಮನೋಭಾವದಲ್ಲಿ ಮೇಳ ನಡೆಯಲಿದೆ. ಈ ಮೇಳದಲ್ಲಿ ಕನ್ನಡತಿ ಶುಭಾ ಸಂತೋಷ ವೀಣೆಯನ್ನು‌ ನುಡಿಸಲು ಆಹ್ವಾನಿಸಲಾಗಿದೆ. ಆಹ್ವಾನ ಸಿಕ್ಕ ವಿಷಯ ಕೇಳಿ ಶುಭಾ ಅವರು ಸಂತೋಷಪಟ್ಟಿದ್ದಾರೆ.
ಅಯ್ಯೋಧೆಯಲ್ಲಿ‌ ಸುಮಾರು 22 ರಾಜ್ಯಗಳ ಶಾಸ್ತ್ರೀಯ ಸಂಗೀತಾ ವಾದ್ಯಗಳು ಹಾಗೂ ಹಿಂದುಸ್ತಾನಿ ಸಂಗೀತ ವಾದ್ಯಗಳು ನುಡಿಸಲಿದ್ದಾರೆ.

ರಾಮನ ಮುಂದೆ ಹಾಡಲು 40 ವರ್ಷದ ತಂಜಾವೂರಿನ ವೀಣೆಯನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನು ಅಯೋಧ್ಯೆ ಅಹ್ವಾನದಿಂದ ಸಂತಸಗೊಂಡ ಶುಭಾ ಸಂತೋಷ ತಮ್ಮ ಗುರುಗಳಾದ ಶ್ರೀ ಶ್ರೀನಿವಾಸ ಮೂರ್ತಿ ಆಚಾರ್, ಸುಧಾವ್ಯಾದರಾಜ್ , ಹೆಚ್ ಎಅ್ ಸುಧೀಂದ್ರ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು