News Karnataka Kannada
Friday, May 03 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ರಸ್ತೆ ಅಪಘಾತ, ನಾಲ್ವರ ದುರ್ಮರಣ

Uttar Pradesh: Three killed as truck rams into dhaba
Photo Credit :

ಉತ್ತರ ಪ್ರದೇಶ:  ಬಸ್ತಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ ಎರಡು ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರೆ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮೃತರನ್ನು ರವಿ ಶ್ರೀವಾಸ್ತವ (40), ವಂದನಾ ಶ್ರೀವಾಸ್ತವ (70) ಮತ್ತು ರತ್ನಾ ಶ್ರೀವಾಸ್ತವ (50) ಎಂದು ಗುರುತಿಸಲಾಗಿದೆ ಎಂದು ಕಪ್ತಾನ್ಗಂಜ್ ಉಸ್ತುವಾರಿ ಇನ್ಸ್ಪೆಕ್ಟರ್ ಸತ್ಯೇಂದ್ರ ಕುನ್ವರ್ ತಿಳಿಸಿದ್ದಾರೆ.

ವಾಹನದ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು