ಪಶ್ಚಿಮ ಬಂಗಾಳ: ಬಿಜೆಪಿ ಮುಖಂಡ ಸುಭದೀಪ್(26) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂಕುರಾ ಜಿಲ್ಲೆಯ ನಿಧಿರಾಂಪುರದಲ್ಲಿ ಬಳಿ ಇರುವ ಮರದಲ್ಲಿ ಮೃತದೇಹ ಸಿಕ್ಕಿದೆ.
ಸುಭದೀಪ್ ಕಳೆದ ಎಳು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಪಂಚಾಯತ್ ಚುನಾವಣೆಗೆಂದು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದರು. ಆದರೀಗ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿದೆ.
ಸುಭದೀಪ್ ಕುಟುಂಬಸ್ಥರು, ಆತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರು. ಕಳೆದ ಮಂಗಳವಾರ ಅವರು ಮಹಿಳೆಯ ಜೊತೆಗೆ ಓಡಿ ಹೋಗಿದ್ದರು. ಆದರೆ ನಿಧಿರಾಂಪುರಕ್ಕೆ ಹಿಂತಿರುಗಿದಾಗಲೆಲ್ಲ ಮಹಿಳೆಯ ಕುಟುಂಬ ಆತನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಸದ ಪ್ರಜ್ಬಲ್ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ 19 ದಿನಗಳಿಂದ ವಿದೇಶಕ್ಕೆ ಪರಾರಿಯಾಗಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ…
ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು…
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬುಧವಾರ ಮಮತಾ ಬ್ಯಾನರ್ಜಿವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಪಶ್ಚಿಮ ಬಂಗಾಳವನ್ನು ‘ಮುಸ್ಲಿಂ ರಾಜ್ಯ’…
ಸಾರ್ವತ್ರಿಕ ಚುನಾವಣೆಯ ನಂತರ ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಬಾಹ್ಯ ಬೆಂಬಲ ನೀಡುವುದಾಗಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…
ಕೇಂದ್ರ ಸರಕಾರ ಮತ್ತು ಪ್ರಧಾನಮಂತ್ರಿ ಪ್ರಜ್ವಲನನ್ನು ಕರೆತರುವಲ್ಲಿ ಆಸಕ್ತಿ ಹೊಂದಿಲ್ಲವೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೇಂದ್ರ ಸರ್ಕಾರ ಮೇಲೆ ತೀವ್ರ…
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯ ಹಂತಕ್ಕೆ ಬಂದಿದೆ. ಸತತ 6 ಪಂದ್ಯ ಗೆದ್ದು ಪ್ಲೇ…