ಸಲ್ಮಾನ್ ಖಾನ್, ಗಂಗೂಲಿ ಜೊತೆ ಡ್ಯಾನ್ಸ್ ಮಾಡಿದ ಮಮತಾ ಬ್ಯಾನರ್ಜಿ : ವಿಡಿಯೋ ಇಲ್ಲಿದೆ..

ಕೋಲ್ಕತ್ತಾ: ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ ಡಿ.6 ರಂದು ಸಲ್ಮಾನ್ ಖಾನ್ ಹಾಗೂ ಇತರ ಸೆಲೆಬ್ರಿಟಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಾಲಿವುಡ್ ಸೆಲೆಬ್ರಿಟಿಗಳಾದ ಸಲ್ಮಾನ್ ಖಾನ್ ​, ಅನಿಲ್ ಕಪೂರ್, ಮಹೇಶ್ ಭಟ್​, ಶತ್ರುಘ್ನ ಸಿನ್ಹ, ಸೋನಾಕ್ಷಿ ಸಿನ್ಹ, ಟೀಂ ಇಂಡಿಯಾ ಮಾಜಿ ಆಟಗಾರ ಸೌರವ್ ಗಂಗೂಲಿ ಇದ್ದರು. ವೇದಿಕೆ ಮೇಲೆ ಸಲ್ಮಾನ್ ಖಾನ್ ಹಾಗೂ ಮಮತಾ ಬ್ಯಾನರ್ಜಿ ಡ್ಯಾನ್ಸ್ ಮಾಡಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಮತಾ ಬ್ಯಾನರ್ಜಿ ಅವರು ವೇದಿಕೆ ಮೇಲೆ ಕುಳಿತಿದ್ದ ಈವೇಳೆ ಡ್ಯಾನ್ಸ್ ಮಾಡುವಂತೆ ಸಲ್ಮಾನ್ ಖಾನ್ ಅವರು ಮಮತಾ ಬ್ಯಾನರ್ಜಿ ಬಳಿ ಕೋರಿದ್ದಾರೆ. ಅವರು ಒಪ್ಪಿ ಡ್ಯಾನ್ಸ್ ಮಾಡಿದ್ದಾರೆ. ಸಲ್ಮಾನ್, ಮಮತಾ ಮಾತ್ರವಲ್ಲದೆ ಮಹೇಶ್ ಭಟ್, ಅನಿಲ್ ಕಪೂರ್, ಸೋನಾಕ್ಷಿ, ಗಂಗೂಲಿ ಕೂಡ ಮಮತಾ ಡ್ಯಾನ್ಸ್‌ ಮಾಡಿದ್ದರೆ.

ಮಮತಾ ಬ್ಯಾನರ್ಜಿಗೆ ಡ್ಯಾನ್ಸ್ ಮಾಡೋಕೆ ಸಾಧ್ಯವಾಗಿಲ್ಲ. ಅವರು ಕೇವಲ ಕೈ ಬೀಸಿದ್ದಾರೆ. ಅನೇಕರು ಮಮತಾ ಡ್ಯಾನ್ಸ್​ನ ಟ್ರೋಲ್ ಮಾಡಿದ್ದಾರೆ. ಇನ್ನೂ ಕೆಲವರು ಸಲ್ಮಾನ್ ಖಾನ್ ಅವರು ಮಮತಾ ಬ್ಯಾನರ್ಜಿ ಬಳಿ ಡ್ಯಾನ್ಸ್ ಮಾಡುವಂತೆ ಒತ್ತಾಯಿಸಿದ ಪರಿಯನ್ನು ಕೊಂಡಾಡಿದ್ದಾರೆಎಂದು ಅನೇಕರು ಹೇಳಿದ್ದಾರೆ.

ಡಿಸೆಂಬರ್ 12ರವರೆಗೆ ಈ ಉತ್ಸವ ನಡೆಯಲಿದೆ. ವಿವಿಧ ದೇಶದ, ವಿವಿಧ ಭಾಷೆಗಳ ಸಿನಿಮಾಗಳು ಇಲ್ಲಿ ಪ್ರದರ್ಶನ ಇದೆ. ಹಲವು ಸೆಲೆಬ್ರಿಟಿಗಳು, ನಿರ್ದೇಶಕರು, ವಿಮರ್ಶಕರು ಇದರಲ್ಲಿ ಭಾಗವಹಿಸಲಿದ್ದಾರೆ.

Ramya Bolantoor

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago