News Karnataka Kannada
Friday, May 03 2024
ಪಶ್ಚಿಮ ಬಂಗಾಳ

ಕಲ್ಕತ್ತಾ ನಗರದ ಇಸ್ಕಾನ್ ನಲ್ಲಿ ಪುತ್ತಿಗೆ ಮಠದ ಉಭಯ ಶ್ರೀಪಾದರಿಗೆ ಗೌರವಾರ್ಪಣೆ

Tributes paid to the two seers of Puthige Mutt at ISKCON in Calcutta
Photo Credit : News Kannada

ಕಲ್ಕತ್ತಾ:  ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿ ಇರುವ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸುಶೀಂದ್ರತೀರ್ಥ ಸ್ವಾಮೀಜಿ ಕಲ್ಕತ್ತಾ ನಗರದ ಇಸ್ಕಾನ್ ಸಂಸ್ಥೆಗೆ ಭೇಟಿ ನೀಡಿದರು.

ಈ ವೇಳೆ ಉಭಯ ಶ್ರೀಪಾದರನ್ನು‌ ಇಸ್ಕಾನ್ ಸಂಸ್ಥೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಸಂಸ್ಥೆಯ‌ ವತಿಯಿಂದ ಉಭಯ ಶ್ರೀಪಾದರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ಪುತ್ತಿಗೆ ಶ್ರೀ, ಕೋಟಿಗೀತಾಲೇಖನ ಯಜ್ಞದಲ್ಲಿ ಭಾಗಿಯಾಗುವಂತೆ ಭಕ್ತರಿಗೆ ಕರೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು