ಪಶ್ಚಿಮ ಬಂಗಾಳ: ಆನೆಯೊಂದು ತನ್ನ ಮರಿಯ ಸಾವಿನಿಂದ ನೊಂದು ಇಬ್ಬರು ವೃದ್ಧರನ್ನ ಕೊಂದಿರುವ ಘಟನೆ ಪಶ್ಚಿಮ ಬಂಗಾಳದ ಜಾರ್ಗ್ರಾಮ್ ಗ್ರಾಮದಲ್ಲಿ ನಡೆದಿದೆ.
ಮೃತರು 60 ವರ್ಷದ ಆನಂದ್ ಹಾಗೂ ಶಶಧರ್ ಮಹಾತಾ ಎಂದು ತಿಳಿದು ಬಂದಿದೆ.
ಜನರು ಮರಿ ಆನೆಯ ಶವ ನೋಡಲು ಬಂದಿದ್ದ ವೇಳೆ ಆನೆ ದಾಳಿ ನಡೆಸಿದ್ದು, ಆನೆ ದಾಳಿ ಮಾಡ್ತಾ ಇದ್ದ ವೇಳೆ ಎಲ್ಲಾ ಜನ ಓಡಿ ಹೋಗಿದ್ದಾರೆ. ಆದರೆ ಇಬ್ಬರು ವೃದ್ಧರು ಮಾತ್ರ ಆನೆ ದಾಳಿಗೆ ಸಿಲುಕಿದ್ದಾರೆ ಎನ್ನಲಾಗ್ತಿದೆ. ಇನ್ನೂ ಕೋಪಗೊಂಡ ಆನೆ ರಾಮೇಶ್ವರ ದೇವಸ್ಥಾನದ ಬಳಿ ಇರುವ ಚಾಂದಬಿಲಾ ಬಳಿ ನಿಂತಿದ್ದ ಬಸ್ ಹಾಗೂ ಬೈಕ್ ಅನ್ನು ಬೀಳಿಸಿ ಸಿಟ್ಟು ತೋರಿಸಿಕೊಂಡಿದೆ.
ಆನೆಯ ದಾಳಿಯಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು 40 ಮಂದಿ ಅರಣ್ಯ ಸಿಬ್ಬಂದಿ ತಂಡವನ್ನು ನಿಯೋಜಿಸಲಾಗಿದೆ ಎಂದು ಡಿಎಫ್ಒ ಶಿವಾನಂದ ರಾವ್ ಹೇಳಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…