ಲಖನೌ: ಅಯೋದ್ಯ ರಾಮಮಂದಿರ ವಿವಾದ ಮುಗಿಯುತ್ತಿದ್ದಂತೆ ಜ್ಞಾನವ್ಯಾಪಿ ಕಟ್ಟಡದ ವಿವಾದ ಮುನ್ನೆಲೆಗೆ ಬಂದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ್ಞಾನವ್ಯಾಪಿ ಕಟ್ಟಡದ ಬಗ್ಗೆ ನೀಡಿದ ಹೇಳಿಕೆ ಬಹಳ ಚರ್ಚೆಗೆ ಕಾರಣವಾಗಿದೆ.
ಜ್ಞಾನವಾಪಿ ಮಸೀದಿ ವಿವಾದದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದು, ‘ಜ್ಞಾನವಾಪಿ ಗೋಡೆಗಳು ಜೈಕಾರ ಹಾಕುವ ಮೂಲಕ ಕೂಗಿ ಹೇಳುತ್ತಿವೆ. ಅಲ್ಲಿನ ಪರಿಸ್ಥಿತಿಯನ್ನು ತೋರಿಸುತ್ತಿದೆ. ಜ್ಞಾನವಾಪಿ ವಿಚಾರದಲ್ಲಿ ಐತಿಹಾಸಿಕ ಪ್ರಮಾದ ನಡೆದಿದೆ. ಆದ್ದರಿಂದ ಅದನ್ನು ಮಸೀದಿ ಎಂದು ಕರೆಯುವುದು ತಪ್ಪಾಗುತ್ತದೆ ಎಂದಿದ್ದಾರೆ.
ದೇವರು ಯಾರಿಗೆ ದರ್ಶನ ನೀಡಿದ್ದಾನೋ ಗೊತ್ತಿಲ್ಲ. ಆದರೆ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದ್ದೆ ಎಂದು ನೋಡಲು ಎಂದು ನಾನು ಭಾವಿಸುತ್ತೇನೆ. ಮಸೀದಿಯಲ್ಲಿ ಜ್ಯೋತಿರ್ಲಿಂಗವಿದೆ, ವಿಗ್ರಹಗಳಿವೆ, ಇಡೀ ಗೋಡೆಗಳು ಕೂಗುತ್ತಾ ಹೇಳುತ್ತಿವೆ. ಐತಿಹಾಸಿಕ ತಪ್ಪು ನಡೆದಿದೆ ಎಂಬ ಪ್ರಸ್ತಾವನೆ ಮುಸ್ಲಿಂ ಸಮಾಜದಿಂದ ಬರಬೇಕು, ಅದನ್ನು ಪರಿಹರಿಸಬೇಕು ಎಂದರು.
ಐತಿಹಾಸಿಕ ತಪ್ಪು ನಡೆದಿದೆ ಎಂಬ ಪ್ರಸ್ತಾವನೆ ಮುಸ್ಲಿಂ ಸಮಾಜದಿಂದ ಬರಬೇಕು, ಅದನ್ನು ಪರಿಹರಿಸಬೇಕು ಎಂದರು. ಈ ಹೇಳಿಕೆ ಕುರಿತು ಈಗ ಪರ ವಿರೋಧ ಚರ್ಚೆಗಳು ಆರಂಭಗೊಂಡಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…