News Karnataka Kannada
Monday, May 13 2024
ದೇಶ

ತೆಲಂಗಾಣದಲ್ಲಿ ಒಬಿಸಿಗೆ ಸೇರಿದವರನ್ನೇ ಸಿಎಂ ಮಾಡುತ್ತೇವೆ: ಅಮಿತ್ ಶಾ

Manipur violence: Amit Shah calls all-party meet on June 24
Photo Credit : News Kannada

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಹಿಂದುಳಿದ ಜಾತಿಗೆ ಸೇರಿದವರಾಗಲಿದ್ದಾರೆ ಎಂದು ಹೇಳಿದ್ದಾರೆ.

ಇಂದು ನಾನು ತೆಲಂಗಾಣ ಜನತೆಗೆ ಹೇಳಲು ಬಯಸುತ್ತೇನೆ, ಬಿಜೆಪಿ ಸರ್ಕಾರವನ್ನು ರಚಿಸಲು ಆಶೀರ್ವಾದ ಮಾಡಿ. ತೆಲಂಗಾಣಕ್ಕೆ ಬಿಜೆಪಿ ಹಿಂದುಳಿದ ವರ್ಗದ ಮುಖ್ಯಮಂತ್ರಿಯನ್ನು ನೀಡಲಿದೆ ಎಂದು ಸೂರ್ಯಪೇಟ್‌ನಲ್ಲಿ ನಡೆದ ಜನ ಘರ್ಜನ ಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಿದ್ಧವಾಗಿದ್ದು ರಾಜ್ಯದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಕಾರ್ಯತಂತ್ರದ ಕೆಲಸ ಮಾಡುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು