ಇಸ್ಲಾಮಾಬಾದ್: ಪಾಕಿಸ್ತಾನದ ಜೈಶ್ ಅಲ್ ಅದ್ಲ್ ಉಗ್ರಗಾಮಿ ಸಂಘಟನೆಯ ಎರಡು ನೆಲೆಗಳ ಮೇಲೆ ಇರಾನ್ ಇಂದು(ಜ.17) ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ತಿಳಿದಿದೆ.
ಜೈಶ್ ಅಲ್ ಅದ್ಲ್ ಉಗ್ರಗಾಮಿ ಗುಂಪನ್ನು ಹೆಡೆಮುರಿ ಕಟ್ಟಲು ಇರಾನ್ ಪ್ರಯತ್ನಿಸಿದ್ದು, ಉಗ್ರಗಾಮಿ ಗುಂಪಿನೊಡನೆ ಗಡಿಯಲ್ಲಿ ಯುದ್ಧ ಸಾರಿತ್ತು. ಉಗ್ರ ನೆಲೆಗಳನ್ನು ನಾಶ ಮಾಡಲು ಇರಾನ್ಗೆ ಕ್ಷಿಪಣಿ ದಾಳಿ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಲಾಗಿದೆ.
ಪಾಕಿಸ್ತಾನದ ಮೇಲೆ ನಡೆದ ದಾಳಿಯಲ್ಲಿ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಬಳಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಐಆರ್ಎನ್ಎ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಇದರ ಬಗ್ಗೆ ಪಾಕಿಸ್ತಾನ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಉಗ್ರ ಸಂಘಟನೆಗಳನ್ನು ಪಾಕಿಸ್ತಾನ ಪೋಷಿಸುತ್ತಿದೆ ಎಂದು ಇರಾನ್ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…