News Karnataka Kannada
Monday, April 29 2024
ವಿದೇಶ

ಕೇರಳ ಬಾಂಬ್‌ ಬ್ಲಾಸ್ಟ್‌: ಸಿಎಂ ಪಿಣರಾಯಿಗೆ ಕರೆ ಮಾಡಿದ ಕೇಂದ್ರ ಗೃಹ ಸಚಿವ ಶಾ

Kerala Bomb Blast: Union Home Minister Shah called CM Pinarayi
Photo Credit : News Kannada

ಎರ್ನಾಕುಲಂ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅಮಿತ್ ಶಾ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಸಮಾವೇಶ ಕೇಂದ್ರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಷ್ಟ್ರೀಯ ತನಿಖಾ ದಳ ಮತ್ತು ರಾಷ್ಟ್ರೀಯ ಭದ್ರತಾ ಪಡೆ ಸ್ಥಳಕ್ಕಾಗಮಿಸಿ ಘಟನೆಯ ಕುರಿತು ತನಿಖೆ ಆರಂಭಿಸುವಂತೆ ಸೂಚನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು