ಸಿಯೋಲ್: ಕೃಷಿ ಸಮಸ್ಯೆಗಳ ಕುರಿತು ಚರ್ಚಿಸಲು ಉತ್ತರ ಕೊರಿಯಾದ ಉನ್ನತ ಅಧಿಕಾರಗಳ ಸಭೆ ನಡೆಯದೆ. ದೇಶದ ಅಧ್ಯಕ್ಷ ಕಿಮ್ ಜಾನ್ -ಉನ್ ಸಭೆಯಲ್ಲಿ ಹಾಜರಿರುವರು ಎಂದು ಪಯೋಂಗ್ಯಾಂಗ್ನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ.
ಉತ್ತರದ ಅಧಿಕೃತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ (ಕೆಸಿಎನ್ಎ) ಪ್ರಕಾರ, ಕೃಷಿ ಅಭಿವೃದ್ಧಿಯ ಸಮಸ್ಯೆಗಳನ್ನು ಚರ್ಚಿಸಲು ಕಿಮ್ ಭಾನುವಾರ ಆಡಳಿತಾರೂಢ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾದ (ಡಬ್ಲ್ಯುಪಿಕೆ) ಎಂಟನೇ ಕೇಂದ್ರ ಸಮಿತಿಯ ಏಳನೇ ಸಭೆ ನಡೆಸಿದ್ದರು.
ಕೋವಿಡ್ ಸಾಂಕ್ರಾಮಿಕ ಮತ್ತು ಪರಮಾಣು ಮತ್ತು ಕ್ಷಿಪಣಿ ಕಾರ್ಯಕ್ರಮಗಳ ಮೇಲಿನ ಜಾಗತಿಕ ನಿರ್ಬಂಧ ಪರಿಣಾಮ ದೇಶದಲ್ಲಿ ಆಹಾರ ಕೊರತೆ ಸ್ಥಿತಿ ಎದುರಾಗಿದೆ ಎಂದು ಯೋನ್ಹಾಪ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…