ದುಬೈ: ಕನ್ನಡಿಗರ ಹೆಮ್ಮೆ, ಕರ್ನಾಟಕದ ಅಸ್ಮಿತೆ ಕೆಎಂಎಫ್ ‘ನಂದಿನಿ ಮಳಿಗೆ’ ದುಬೈನಲ್ಲಿ ಪ್ರಾರಂಭಗೊಂಡಿದೆ. ಈ ಮೂಲಕ ಕನ್ನಡದ ಕಂಪು ವಿದೇಶದಲ್ಲೂ ಹರಡಿದಂತಾಗಿದೆ.
ಪಸನ್ಸ್ ಸೂಪರ್ ಮಾರ್ಕೆಟ್ ದುಬೈನಲ್ಲಿ ನಂದಿನಿ ಕೆಫೆ ಮೂ ನೂತನ ಮಳಿಗೆಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ ರಾಯಭಾರಿಗಳೊಂದಿಗೆ ಹಾಗೂ ದುಬೈನಲ್ಲಿ ವಾಸವಾಗಿರುವ ಭಾರತಿಯರೊಂದಿಗೆ ಉದ್ಘಾಟಿಸಲಾಯಿತು. ಈ ಮಳಿಗೆಗೆ ಉತ್ತಮ ಸ್ಪಂದನೆ ಸಿಕ್ಕಿದೆ.
ಕೇವಲ ಭಾರತೀಯರಷ್ಟೆ ಅಲ್ಲದೇ ದುಬೈನಲ್ಲಿ ನೆಲೆಸಿರುವ ಬೇರೆ ಬೇರೆ ದೇಶದ ಜನರು ಕೂಡಾ ಕರ್ನಾಟಕದ ನಂದಿನಿ ಉತ್ಪನ್ನದ ಸವಿಯನ್ನ ಸವಿಯುತ್ತಿದ್ದಾರೆ. ಭಾರತದಲ್ಲೇ ಎರಡನೇ ಅತೀ ಹೆಚ್ಚು ಹಾಲು ಉತ್ಪನ್ನ ತಯಾರಿಸುವ ಸಂಸ್ಥೆಯಾಗಿರುವ ನಂದಿನಿ ದುಬೈನಲ್ಲೂ ಭಾರೀ ಮೆಚ್ಚುಗೆ ಪಡೆದಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…