ನವದೆಹಲಿ: ಭಾರತ ಸರ್ಕಾರ ಟ್ವಿಟರ್ ಮುಚ್ಚುವುದಾಗಿ ಬೆದರಿಕೆ ಹಾಕಿತ್ತು ಎಂಬ ಟ್ವಿಟರ್ ಮಾಜಿ ಸಿಇಒ ಜಾಕ್ ಡೋರ್ಸೆ ಹೇಳಿಕೆ ವಿರುದ್ಧ ಕೇಂದ್ರ ಸರ್ಕಾರ ಮಂಗಳವಾರ ವಾಗ್ದಾಳಿ ನಡೆಸಿದೆ.
ಇದು ಸಂಶಯಾಸ್ಪದ ನಡೆಯ ಪ್ರತೀಕ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಟ್ವಿಟರ್ ಸಂಸ್ಥೆಯ ಯಾರು ಕೂಡ ಜೈಲಿಗೆ ಹೋಗಿಲ್ಲ ಅಥವಾ ದೇಶದಲ್ಲಿ ಟ್ವಿಟರ್ ಸಂಸ್ಥೆಯನ್ನು ಮುಚ್ಚಿಲ್ಲ ಎಂದು ಹೇಳಿದ್ದಾರೆ.
2021 ರ ಆರಂಭದಲ್ಲಿ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಟ್ವಿಟರ್ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸುವುದಾಗಿ ಬೆದರಿಕೆ ಹಾಕಿತ್ತು ಎಂಬ ಹೇಳಿಕೆಗೆ ರಾಜೀವ್ ಪ್ರತಿಕ್ರಿಯೆ ನೀಡಿದ್ದಾರೆ.
ಡಾರ್ಸೆ ಮತ್ತು ಅವರ ತಂಡವು ಅಧಿಕಾರದಲ್ಲಿದ್ದ ವೇಳೆ ಟ್ವಿಟರ್ ಭಾರತದ ಕಾನೂನನ್ನು ನಿರಂತರವಾಗಿ ಉಲ್ಲಂಘಿಸುತ್ತಿತ್ತು ಎಂದು ಹೇಳಿದ್ದಾರೆ.
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.