ತಿರುಚ್ಚಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಿರುಚ್ಚಿಯ ವಿಶೇಷ ಶಿಬಿರದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಅಲ್ಲಿ ವಿದೇಶಿ ಪ್ರಜೆಗಳು, ಹೆಚ್ಚಾಗಿ ಶ್ರೀಲಂಕಾದವರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತರಾಗಿದ್ದಾರೆ. ಅಲ್ಲಿರುವ ಕೆಲ ಶ್ರೀಲಂಕಾ ಪ್ರಜೆಗಳ ವಿರುದ್ಧ ನಿರ್ದಿಷ್ಟ ಇನ್-ಪುಟ್(ಮಾಹಿತಿ) ಸಿಕ್ಕಿರುವುದರಿಂದ ಎನ್ಐಎ ಹುಡುಕಾಟಗಳನ್ನು ನಡೆಸಿದೆ.
ಎನ್ಐಎ ತನಿಖಾಧಿಕಾರಿಗಳು ಡ್ರಗ್ ಪೆಡ್ಲರ್ಗಳ ಅಂತರರಾಷ್ಟ್ರೀಯ ಸಂಪರ್ಕಗಳು, ಮೂಲಗಳು, ಪೂರೈಕೆ ಮತ್ತು ಸಾರಿಗೆ ಮಾರ್ಗಗಳನ್ನು ಪತ್ತೆಹಚ್ಚಿದ್ದು ಕೆಲವು ಶ್ರೀಲಂಕಾದ ಪ್ರಜೆಗಳು ನಿಷ್ಕ್ರಿಯಗೊಂಡಿರುವ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಅನ್ನು ಪುನರುಜ್ಜೀವನಗೊಳಿಸಲು ಹಣವನ್ನು ಸಂಗ್ರಹಿಸಲು ಮಾದಕವಸ್ತು ವ್ಯಾಪಾರ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಲ್ಲದೇ ಯುರೋಪ್ ನಲ್ಲೀ ನಿಧಿ ಸಂಗ್ರಹ ನಡೆಯುತ್ತಿರುವ ಕುರಿತು ಎನ್ಐಎ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ ಎಂದು ಮೂಲಗಳು ವರದಿ ಮಾಡಿವೆ. ಇದು ಅತ್ಯಂತ ಸೂಕ್ಷ್ಮ ಕಾರ್ಯಾಚರಣೆಯಾಗಿರುವುದರಿಂದ ಹೆಚ್ಚಿನ ಗೌಪ್ಯತೆ ಕಾಪಾಡಲಾಗಿದೆ ಮೂಲಗಳು ತಿಳಿಸಿವೆ.
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.