News Karnataka Kannada
Wednesday, May 01 2024
ವಿದೇಶ

ಉರಿ ಸೆಕ್ಟರ್‌ನಲ್ಲಿ ಗಡಿ ನುಸುಳುತ್ತಿದ್ದ ಉಗ್ರ ಕ್ರಿಮಿಗಳಿಬ್ಬರು ಮಟಾಷ್‌

Two terrorists killed as army foils infiltration on LoC in Uri (Lead)
Photo Credit : IANS

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುಹಾಕಿದೆ. ಆ ತಂಡದಲ್ಲಿದ್ದ ಉಳಿದ ಭಯೋತ್ಪಾದಕರು ಸತ್ತ ಭಯೋತ್ಪಾದಕರ ದೇಹಗಳೊಂದಿಗೆ ಪರಾರಿಯಾಗಿದ್ದಾರೆ.

ಸ್ಥಳದಿಂದ ಭದ್ರತಾ ಪಡೆಗಳು ಎರಡು ಎಕೆ ಸರಣಿ ರೈಫಲ್‌ಗಳು, ಆರು ಪಿಸ್ತೂಲ್‌ಗಳು ಮತ್ತು ನಾಲ್ಕು ಚೈನೀಸ್ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿವೆ. ಪ್ರತಿಕೂಲ ಹವಾಮಾನದ ಕಾರಣ, ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹವಾಮಾನ ಸುಧಾರಿಸಿದ ನಂತರ ತಕ್ಷಣ ಕಾರ್ಯಾಚರಣೆ ಪುನರಾರಂಭಿಸಲಾಗುವುದು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು