Categories: ವಿದೇಶ

ತಾಲಿಬಾನ್: ಆ ಹಣವು ಅಫ್ಘಾನಿಸ್ತಾನದಿಂದ ಬಂದಿದೆ, ಅದನ್ನು ನಮಗೆ ಹಿಂತಿರುಗಿಸಿ: ತಾಲಿಬಾನ್

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅರಾಜಕತೆ ಮುಂದುವರಿದಿರುವುದು ಎಲ್ಲರಿಗೂ ತಿಳಿದೇ ಇದೆ. ಕ್ರೂರ ಶಿಕ್ಷೆ ಮತ್ತು ಕ್ರೂರ ಆಡಳಿತದ ಕಾಲದಲ್ಲಿ ಜನರು ಬದುಕುತ್ತಿದ್ದಾರೆ. ಇನ್ನೊಂದೆಡೆ ದೇಶ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದು, ಜನರಿಗೆ ತಿನ್ನಲು ಅನ್ನವಿಲ್ಲದಂತಾಗಿದೆ.

ಖಜಾನೆ ವಿಷಯದಲ್ಲಿ ನಗದು ಕೊರತೆಯಿಂದಾಗಿ ನೆರೆಯ ದೇಶಗಳ ಜೊತೆಗಿನ ರಫ್ತು ಮತ್ತು ಆಮದುಗಳಿಗೂ ತೊಂದರೆಯಾಗಿದೆ.
ಈ ಹಿನ್ನೆಲೆಯಲ್ಲಿ ತಾಲಿಬಾನ್ ಸರ್ಕಾರ ವಿಶ್ವದ ವಿವಿಧ ಬ್ಯಾಂಕ್‌ಗಳಲ್ಲಿ ಸಂಗ್ರಹವಾಗಿರುವ ತಮ್ಮ ಹಣವನ್ನು ಹಿಂದಿರುಗಿಸುವಂತೆ ಬ್ಯಾಂಕ್‌ಗಳನ್ನು ಕೇಳುತ್ತಿದೆ. ಅಫ್ಘಾನಿಸ್ತಾನದ ಹಿಂದಿನ ಸರ್ಕಾರಗಳು US ಫೆಡರಲ್ ರಿಸರ್ವ್ ಮತ್ತು ಯುರೋಪ್‌ನ ಇತರ ಕೇಂದ್ರ ಬ್ಯಾಂಕ್‌ಗಳಲ್ಲಿ ಶತಕೋಟಿ ಡಾಲರ್‌ಗಳನ್ನು ಸಂಗ್ರಹಿಸಿವೆ. ಆದರೆ ಇಸ್ಲಾಮಿಸ್ಟ್ ತಾಲಿಬಾನ್ ಆಗಸ್ಟ್‌ನಲ್ಲಿ ಪಾಶ್ಚಿಮಾತ್ಯ ಬೆಂಬಲಿತ ಸರ್ಕಾರವನ್ನು ಹೊರಹಾಕಿದಾಗಿನಿಂದ, ದೇಶದ ಸರ್ಕಾರಗಳು ಹಣವನ್ನು ಹಿಂಪಡೆಯುವುದನ್ನು ನಿಲ್ಲಿಸಿವೆ.

Swathi MG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago