Categories: ವಿದೇಶ

ಬೆಳ್ಳಂಬೆಳಿಗ್ಗೆ 6.6 ತೀವ್ರತೆಯ ಭೂಕಂಪನ ದಾಖಲು

ಜಕಾರ್ತ ಪಶ್ಚಿಮ ಸುಮಾತ್ರಾ ಪ್ರಾಂತ್ಯದ ಪರಿಯಾಮನ್‌ನ ಪಶ್ಚಿಮದ 169 ಕಿಲೋಮೀಟರ್‌ ದೂರದಲ್ಲಿ ಮತ್ತು 16 ಕಿಲೋಮೀಟರ್ ಆಳದಲ್ಲಿ ಈ ಭೂಕಂಪನ ಕೇಂದ್ರ ಬಿಂದು ಇತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಪ್ರಾಂತ್ಯದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ, ಸುನಾಮಿಯ ಅಪಾಯವಿಲ್ಲ ಎಂದು ಇಂಡೋನೇಷ್ಯಾದ ಹವಾಮಾನ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ ತಿಳಿಸಿದೆ. ಇಂಡೋನೇಷ್ಯಾ 271 ಮಿಲಿಯನ್ ಜನಸಂಖ್ಯೆಯ ವಿಶಾಲವಾದ ದ್ವೀಪ ಸಮೂಹವಾಗಿದೆ.

ಯಾವುದೇ ಗಂಭೀರ ಹಾನಿ ಬಗ್ಗೆ ವರದಿಯಾಗಿಲ್ಲ ಮತ್ತು ಅಲ್ಲಿನ ಸರ್ಕಾರ ಸುನಾಮಿಯ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪನ ತೀವ್ರತೆ 6.6 ದಾಖಲಾಗಿದೆ.ಆದ್ದರಿಂದ ಸೋಮವಾರ ಬೆಳ್ಳಂಬೆಳಗ್ಗೆ ಪಶ್ಚಿಮ ಇಂಡೋನೇಷ್ಯಾದಲ್ಲಿ ಪ್ರಬಲ ಮತ್ತು ಸಮುದ್ರದೊಳಗೆ ಭೂಕಂಪ ಸಂಭವಿಸಿದೆ.ಆಗಾಗ್ಗೆ ಭೂಕಂಪಗಳು ಮತ್ತು ಜ್ವಾಲಾಮುಖಿ ಸ್ಫೋಟಗಳಿಂದ ಈ ಸ್ಥಳ ಪ್ರಭಾವಿತವಾಗಿರುತ್ತದೆ.

ಕಳೆದ ತಿಂಗಳು ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 16 ಜನರು ಸಾವನ್ನಪ್ಪಿದ್ದರು ಮತ್ತು 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮಲೇಷ್ಯಾ ಮತ್ತು ಸಿಂಗಾಪುರದವರೆಗೆ ಸಂಭವಿಸಿದ ಕಂಪನದಿಂದ ಸಾವಿರಾರು ಮನೆಗಳು ಮತ್ತು ಇತರ ಕಟ್ಟಡಗಳು ಹಾನಿಗೊಳಗಾಗಿದ್ದವು.

Swathi MG

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 min ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

19 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

36 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

52 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago