ಕೀವ್: ‘ರಷ್ಯಾದ ಆಕ್ರಮಣಕಾರರನ್ನು ಹೊರದಬ್ಬಲು ಉಕ್ರೇನಿಗರು ಎಲ್ಲವನ್ನೂ ಮಾಡುತ್ತಿದ್ದಾರೆ. ಆದರೆ ಈ ಯುದ್ಧವು ಎಲ್ಲಿಯವರೆಗೆ ಮುಂದುವರಿಯಬಹುದೆಂದು ಯಾರಿಗೂ ಊಹಿಸಲು ಸಾಧ್ಯವಿಲ್ಲ’ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದರು.
ಶುಕ್ರವಾರ ತಡರಾತ್ರಿ ದೇಶದ ಜನತೆ ಉದ್ದೇಶಿಸಿ ವಿಡಿಯೊ ಭಾಷಣ ಮಾಡಿದ ಅವರು, ‘ನಮ್ಮ ಪ್ರತಿರೋಧ ದುರದೃಷ್ಟವಶಾತ್ ದೇಶದ ಜನತೆಯನ್ನಷ್ಟೇ ಅವಲಂಬಿಸಿಲ್ಲ. ಜನರು ಈಗಾಗಲೇ ಗರಿಷ್ಠ ಕೊಡುಗೆ ನೀಡಿದ್ದಾರೆ. ಈಗ ಇದು ನಮ್ಮ ಮಿತ್ರ ರಾಷ್ಟ್ರಗಳು, ಯುರೋಪ್ ಒಕ್ಕೂಟ, ಇಡೀ ವಿಶ್ವದ ಮೇಲೆ ಅವಲಂಬಿತವಾಗಿದೆ’ ಎಂದರು.
ಉಕ್ರೇನ್ ರಕ್ಷಣಾ ಸಚಿವ ಒಲೆಕ್ಸಿ ರೆಜಿನಿಕೋವ್, ‘ಈ ಯುದ್ಧ ಶೀಘ್ರ ಅಂತ್ಯವಾಗುವುದಿಲ್ಲ. ನಾವು ಯುದ್ಧದ ಹೊಸ ಮತ್ತು ಸುದೀರ್ಘದ ಹಂತ ಪ್ರವೇಶಿಸುತ್ತಿದ್ದೇವೆ’ ಎಂದು ಫೇಸ್ಬುಕ್ನಲ್ಲಿ ಹೇಳಿಕೊಂಡಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ