ಕೀವ್ : ರಷ್ಯಾ-ಉಕ್ರೇನ್ ದೇಶಗಳ ನಡುವೆ ಯುದ್ಧ ಮುಂದುವರೆದಿದ್ದು, ರಷ್ಯಾ ಸೈನಿಕರು ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಟೀವಿ ಟವರ್ ಮೇಲೆ ಬಾಂಬ್ ದಾಳಿ ನಡೆಸಿದ್ದು. ಐವರು ಸಾವನ್ನಪ್ಪಿದ್ದಾರೆ.
ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದೆ.ಕೀವ್ ನಿಂದ ಪ್ರಸಾರವಾಗುತ್ತಿದ್ದ ಎಲ್ಲಾ ಟಿವಿ ಚಾನೆಲ್ ಪ್ರಸಾರ ಬಂದ್ ಆಗಿವೆ. ಟಿವಿ ಚಾನೆಲ್ ಮೇಲೆ ದಾಳಿ ನಡೆಸಿ ಯುದ್ಧದ ಪರಿಸ್ಥಿತಿ ಬಗ್ಗೆ ಮಾಹಿತಿ ಹೊರಗೆ ಹೋಗದಂತೆ ನೋಡಿಕೊಂಡಿದೆ.
ಉಕ್ರೇನ್ನ ಎರಡನೇ ಅತಿದೊಡ್ಡ ನಗರ ಖಾರ್ಕಿವ್ನಲ್ಲಿರುವ ಪ್ರಾದೇಶಿಕ ಆಡಳಿತ ಕಟ್ಟಡದ ಮೇಲೆ ಕ್ಷಿಪಣಿ ಅಪ್ಪಳಿಸಿದೆ. ಖಾರ್ಕಿವ್ನ ವಸತಿ ಪ್ರದೇಶಗಳಲ್ಲಿ ಶೆಲ್ ದಾಳಿ ವರದಿಯಾಗಿದೆ. ಗವರ್ನರ್ ಪ್ರಕಾರ, ಉಕ್ರೇನ್ನ ಖಾರ್ಕಿವ್ ನಗರದಲ್ಲಿ ರಷ್ಯನ್ ಶೆಲ್ ದಾಳಿಯಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ.
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…
ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ ಶಾಸಕರ ಅಚೀವ್ ಮೆಂಟ್…
ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್ ಗಾಂಧಿ ಹೇಳಿದರು.
ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…
ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…