ವಾಷಿಂಗ್ಟನ್ : ಕೋವಿಡ್ ಲಸಿಕೆ ಸುರಕ್ಷತೆ ಬಗ್ಗೆ ಪ್ರಶ್ನಿಸಿದ್ದ ಗ್ರ್ಯಾಮಿ ನಾಮನಿರ್ದೇಶನದ ರ್ಯಾಪರ್ ನಿಕಿ ಮಿನಾಜ್ ಅವರನ್ನು ಶ್ವೇತ ಭವನಕ್ಕೆ ಕರೆಯಲಾಗಿದೆ.
ಲಸಿಕೆ ಅಡ್ಡ ಪರಿಣಾಮ ಕುರಿತು ಈ ವಾರದ ಆರಂಭದಲ್ಲಿ 38 ವರ್ಷದ ನಿಕಿ ಮಿನಾಜ್ ಮಾಡಿದ್ದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದೀಗ ತಮ್ಮನ್ನು ಶ್ವೇತಭವನಕ್ಕೆ ಕರೆಯಲಾಗಿದೆ ಎಂದು ಮಿನಾಜ್ ಬುಧವಾರ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಶ್ವೇತಭವನ ತಮ್ಮನ್ನು ಆಹ್ವಾನಿಸಿದೆ ಇದು ಸರಿಯಾದ ದಿಕ್ಕಿನ ಹೆಜ್ಜೆ ಎಂದು ಅನಿಸುತ್ತಿದೆ ಎಂದು ನಿಕಿ ಮಿನಾಜ್ ಟ್ವೀಟ್ ಮಾಡಿದ್ದಾರೆ. ಶ್ವೇತ ಭವನಕ್ಕೆ ಹೋಗುತ್ತೇನೆ, ಜನರ ಪರವಾಗಿ ಲಸಿಕೆ ಸುರಕ್ಷತೆ ಕುರಿತಂತೆ ಪ್ರಶಿಸುವುದಾಗಿ ಅವರು ಹೇಳಿದ್ದಾರೆ.
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…
ಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…