‘ವಿಮಾನದಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ‘ ಎಂದು ಕೌಂಟಿ ಅಗ್ನಿಶಾಮಕ ದಳದ ವಕ್ತಾರರು ತಿಳಿಸಿದ್ದಾರೆ.
ಕೌಂಟಿ ಒಡೆತನದ ವಿಮಾನ ನಿಲ್ದಾಣದ ರನ್ವೇನಲ್ಲಿ ಈ ವಿಮಾನ ಅಪಘಾತಕ್ಕೀಡಾಯಿತು. ವಿಮಾನ ಕೆಳಗೆ ಬಿದ್ದಕೂಡಲೇ ಬೆಂಕಿ ಹೊತ್ತುಕೊಂಡಿತು. ತಕ್ಷಣ 15 ಮಂದಿ ಅಗ್ನಿಶಾಮಕ ಸಿಬ್ಬಂದಿ ರನ್ ವೇ ಕಡೆಗೆ ಓಡಿದರು. ತ್ವರಿತಗತಿಯಲ್ಲಿ ಬೆಂಕಿ ನಂದಿಸಿದರು ಎಂದು ಕೌಂಟಿ ಅಗ್ನಿಶಾಮಕ ಅಧಿಕಾರಿ, ಕ್ಯಾಪ್ಟನ್ ಜೇಸನ್ ಡೇನಿಯಲ್ಸ್ ಸ್ಥಳೀಯ ಪತ್ರಿಕೆಗೆ ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಹೆಸರನ್ನು ಅಧಿಕಾರಿಗಳು ತಕ್ಷಣಕ್ಕೆ ಬಹಿರಂಗಪಡಿಸಲಿಲ್ಲ.
ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…
ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್ ನಕಲಿ ಮಸಾಲೆ…
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಸ್ಟಮ್ಸ್ ಇಲಾಖೆ ಸಿಬ್ಬಂದಿ…
ನಟಿ ಸಮಂತಾ ಬಾತ್ಟಬ್ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…
ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್ ಆಟಗಾರರಿಗೆ ಬಂಪರ್ ಬಹುಮಾನ ಘೋಷಣೆ ಮಾಡಿದೆ.
ಕೆಎಸ್ಆರ್ಟಿಸಿ ಬಸ್ವೊಂದರ ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…