ಅಂಕಾರ/ಡಮಾಸ್ಕಸ್: ಕಳೆದ ವಾರ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳಿಂದ ಸತ್ತವರ ಸಂಖ್ಯೆ ಕ್ರಮವಾಗಿ 29,605 ಮತ್ತು 1,414 ಕ್ಕೆ ಏರಿದೆ. ಭಾನುವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ ಗಾಯಗೊಂಡವರ ಸಂಖ್ಯೆ ಟರ್ಕಿಯಲ್ಲಿ 80,000 ಕ್ಕೂ ಹೆಚ್ಚು ಮತ್ತು ಸಿರಿಯಾದಲ್ಲಿ 2,349 ಕ್ಕೂ ಹೆಚ್ಚಿದೆ.
ಭೂಕಂಪದಲ್ಲಿ ಕುಸಿದ ಕಟ್ಟಡಗಳ ದೋಷಪೂರಿತ ನಿರ್ಮಾಣದಲ್ಲಿ ಭಾಗಿಯಾಗಿರುವ 134 ಶಂಕಿತರಿಗೆ ಟರ್ಕಿ ಬಂಧನ ವಾರಂಟ್ ಹೊರಡಿಸಿದೆ ಎಂದು ಟರ್ಕಿಯ ನ್ಯಾಯ ಸಚಿವ ಬೆಕಿರ್ ಬೊಜ್ಡಾಗ್ ಭಾನುವಾರ ಹೇಳಿದ್ದಾರೆ.
ಶಂಕಿತರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಬೋಜ್ಡಾಗ್ ಸುದ್ದಿಗಾರರಿಗೆ ತಿಳಿಸಿದರು. ದುರಂತದ ಭೂಕಂಪಗಳು 10 ಭೂಕಂಪ ಪೀಡಿತ ಪ್ರದೇಶಗಳಲ್ಲಿ 20,000 ಕ್ಕೂ ಹೆಚ್ಚು ಕಟ್ಟಡಗಳು ನಾಶಗೊಂಡಿವೆ ಎಂದು ಸುದ್ದಿಸಂಸ್ಥೆಗಳು ತಿಳಿಸಿವೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…