News Karnataka Kannada
Monday, April 29 2024
ವಿದೇಶ

ಮಡಗಾಸ್ಕರ್ ನಲ್ಲಿ ವಲಸಿಗರ ದೋಣಿ ಮುಳುಗಿ 22 ಸಾವು

ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕುಶಾಲನಗರ ಬಳಿಯ ಗುಡ್ಡೆಹೊಸೂರಿನ ಬಾಳುಗೋಡಿನಲ್ಲಿ ನಡೆದಿದೆ.
Photo Credit : Pixabay

ಮಡಗಾಸ್ಕರ್: ಮಡಗಾಸ್ಕರ್ ಕರಾವಳಿಯಲ್ಲಿ ವಲಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿದ ಪರಿಣಾಮ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ಪೂರ್ವ ಆಫ್ರಿಕಾ ರಾಷ್ಟ್ರದ ಬಂದರು ಪ್ರಾಧಿಕಾರ ತಿಳಿಸಿದೆ.

ಮಡಗಾಸ್ಕರ್ ಕರಾವಳಿಯ ಸಮುದ್ರದಲ್ಲಿ ಸಂಭವಿಸಿದ ಅಪಘಾತದಿಂದಾಗಿ ಒಟ್ಟು 47 ಜನರನ್ನು ಹೊತ್ತ ದೋಣಿ  ಮುಳುಗಿದೆ ಎಂದು ಕಡಲ ಮತ್ತು ನದಿ ಬಂದರು ಸಂಸ್ಥೆ ಭಾನುವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.

ಹಡಗಿನಲ್ಲಿದ್ದ 23 ಮಂದಿಯನ್ನು ರಕ್ಷಿಸಲಾಗಿದ್ದು, ಕಾಣೆಯಾದವರನ್ನು ರಕ್ಷಿಸುವ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಮಾಧ್ಯಮಗಳು ತಿಳಿಸಿದೆ.

ದೋಣಿಯು ಫ್ರೆಂಚ್ ಸಾಗರೋತ್ತರ ದ್ವೀಪವಾದ ಮಯೋಟ್ಟೆಗೆ ಹೋಗುತ್ತಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು