ಕಠ್ಮಂಡು: ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 70 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ದೆಹಲಿ-ಎನ್ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ.
ಭೂಕಂಪನದ ರಾಷ್ಟ್ರೀಯ ಕೇಂದ್ರ ಪ್ರಕಾರ, ಭೂಕಂಪವು ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ. ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಸಂಭವಿಸಿದ ಸರಣಿ ಭೂಕಂಪಗಳ ಬೆನ್ನಲ್ಲೇ ಶುಕ್ರವಾರ ಭೂಕಂಪ ಸಂಭವಿಸಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಹಣಕಾಸು ಸಚಿವೆ…