ಬೊಗೋಟಾ: ಕೊಲಂಬಿಯಾದಲ್ಲಿ ಹಿಂಸಾತ್ಮಕ ಘರ್ಷಣೆಗಳಿಂದ ಪೀಡಿತರ ಸಂಖ್ಯೆ ಸಂಖ್ಯೆ 7.7 ಮಿಲಿಯನ್ಗೆ ಏರಿದೆ ಎಂದು ಯುಎನ್ ಸಾಮಾಜಿಕ ಹೋರಾಟಗಾರರು ತಿಳಿಸಿದ್ದಾರೆ.
ಪರಿಹಾರದ ಅಗತ್ಯವಿರುವವರಲ್ಲಿ ಶೇ.40 ಜನರು ಸ್ಥಳೀಯ ಸಮುದಾಯದಿಂದ ಬಂದವರು ಎಂದು ವಿಶ್ವಸಂಸ್ಥೆ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ ಹೇಳಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಕೊಲಂಬಿಯಾದಲ್ಲಿ ಶಸ್ತ್ರಸಜ್ಜಿತ ಬಂಡುಕೋರ ಗುಂಪುಗಳಿಂದ ಘರ್ಷಣೆ ನಡೆಯುತ್ತಿದ್ದು, ಇದರಿಂದಾಗಿ ಈ ವರ್ಷ ಹಿಂಸಾಚಾರದಿಂದಾಗಿ ಆಫ್ರೋ-ಕೊಲಂಬಿಯನ್ ಮತ್ತು ಸ್ಥಳೀಯ ಸಮುದಾಯಗಳ 25,000 ಕ್ಕೂ ಹೆಚ್ಚು ಜನರು ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದಾರೆ. ಬಲವಂತವಾಗಿ ಬಂಧಿಸಲ್ಪಟ್ಟಿದ್ದಾರೆ ಎಂದು ವರದಿ ಹೇಳಿದೆ. ಸರ್ಕಾರ ಮತ್ತು ವಿಶ್ವಸಂಸ್ಥೆಯ ಸಂಘಟನೆಗಳು 1.6 ಮಿಲಿಯನ್ ಜನರಿಗಾಗಿ ಮಾನವೀಯ ಯೋಜನೆಗಳನ್ನು ಆರಂಭಿಸಿದೆ.
2022 ರಲ್ಲಿ, ಕೊಲಂಬಿಯಾದಲ್ಲಿ 202,000 ಕ್ಕಿಂತ ಹೆಚ್ಚು ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಯಿತು ಅಥವಾ ಬಂಧಿಸಲಾಗಿದೆ.
ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…
ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…
ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು
ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…