ವಿದೇಶ

ಟಿಬೆಟ್‌ನಲ್ಲಿ ಚೀನಿ ಸಂಸ್ಕೃತಿ, ಶಿಕ್ಷಣ : ಸ್ವಿಸ್‌ ಸಂಸದರ ಕಳವಳ

ಧರ್ಮಶಾಲಾ: ಟಿಬೆಟ್‌ನಲ್ಲಿ ಒಂದು ಮಿಲಿಯನ್ ಟಿಬೆಟಿಯನ್ ಮಕ್ಕಳನ್ನು ಬಲವಂತವಾಗಿ ಚೀನೀ-ಶೈಲಿಯ ಬೋರ್ಡಿಂಗ್ ಶಾಲಾ ವ್ಯವಸ್ಥೆಗೆ ಒಳಪಡಿಸುವ ಬಗ್ಗೆ ಸ್ವಿಸ್ ಪಾರ್ಲಿಮೆಂಟರಿ ಗ್ರೂಪ್ ಫಾರ್ ಟಿಬೆಟ್ ಕಳವಳ ವ್ಯಕ್ತಪಡಿಸಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಪಾರ್ಲಿಮೆಂಟರಿ ಸಪೋರ್ಟ್ ಗ್ರೂಪ್ ರಾಷ್ಟ್ರೀಯ ಕೌನ್ಸಿಲರ್‌ಗಳ ಸಹ-ಅಧ್ಯಕ್ಷ ಆಂಡ್ರಿಯಾ ಗೈಸ್‌ಬುಇಹ್ಲರ್, ನಿಕ್ ಗುಗ್ಗರ್, ಫ್ಯಾಬಿಯನ್ ಮೊಲಿನಾ, ನಿಕೋಲಸ್ ವಾಲ್ಡರ್ ಮತ್ತು ಕೌನ್ಸಿಲ್ ಆಫ್ ಸ್ಟೇಟ್ಸ್‌ನ ಉಪಾಧ್ಯಕ್ಷ ಮಾಯಾ ಗ್ರಾಫ್ ಜಂಟಿಯಾಗಿ ಈ ಕುರಿತು ಹೇಳಿಕೆ ನೀಡಿದ್ದಾರೆ.

ಶಿಶುವಿಹಾರದ ವಯಸ್ಸಿನಿಂದ ಟಿಬೆಟಿಯನ್ ಮಕ್ಕಳನ್ನು ಬಲವಂತವಾಗಿ ಚೀನಿ ಶೈಲಿಯ ಶಿಕ್ಷಣ, ಸಾಂಸ್ಕೃತಿಕ ವ್ಯವಸ್ಥೆಗೆ ಒಳಪಡಿಸಲಾಗುತ್ತಿದೆ. ಪರಿಣಾಮವಾಗಿ, ಟಿಬೆಟಿಯನ್ ಮಕ್ಕಳು ತಮ್ಮ ಮಾತೃಭಾಷೆ ಮತ್ತು ಟಿಬೆಟಿಯನ್ ಭಾಷೆಯಲ್ಲಿ ಸಂವಹನ ಮಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ, ಇದು ಅವರ ಟಿಬೆಟಿಯನ್ ಸಾಂಸ್ಖೃತಿಕ, ಕಲೆಯ ಅಳಿವಿಗೆ ಕಾರಣವಾಗುತ್ತದೆ ಎಂದು ಸ್ವಿಸ್ ಪಾರ್ಲಿಮೆಂಟರಿ ಗ್ರೂಪ್ ಫಾರ್ ಟಿಬೆಟ್ ಸಹ ಅಧ್ಯಕ್ಷ ನಿಕೋಲಸ್ ವಾಲ್ಡರ್ ಹೇಳಿದ್ದಾರೆ.

Sneha Gowda

Recent Posts

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

22 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

33 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago