ಡಮಾಸ್ಕಸ್: ವಾಯುವ್ಯ ಸಿರಿಯಾದ ಇಡ್ಲಿಬ್ ಪ್ರಾಂತ್ಯದಲ್ಲಿ ಬಂಡುಕೋರರ ಗುಂಪೊಂದು ನಡೆಸಿದ ದಾಳಿಯನ್ನು ಸಿರಿಯಾ ಪಡೆಗಳು ಹಿಮ್ಮೆಟ್ಟಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ನಯರಾಬ್ ಪ್ರದೇಶದಿಂದ ಪೂರ್ವ ಗ್ರಾಮೀಣ ಪ್ರದೇಶವಾದ ಇದ್ಲಿಬ್ ನ ಜೋಬಾಸ್ ಪಟ್ಟಣಕ್ಕೆ ನುಸುಳಲು ವಿದೇಶಿ ರಾಷ್ಟ್ರಗಳ ಹೋರಾಟಗಾರರನ್ನು ಒಳಗೊಂಡ ಭಯೋತ್ಪಾದಕ ಗುಂಪು ನಡೆಸಿದ ಪ್ರಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿವೆ ಎಂದು ಪ್ರಕಟವಾದ ವರದಿ ತಿಳಿಸಿದೆ.
ಕೆಲವು ಗ್ರಾಮೀಣ ಪ್ರದೇಶಗಳು ಸರ್ಕಾರದ ನಿಯಂತ್ರಣದಲ್ಲಿದ್ದರೂ ಇಡ್ಲಿಬ್ ಸಿರಿಯಾದ ಅಂತಿಮ ಪ್ರಮುಖ ಬಂಡುಕೋರರ ಭದ್ರಕೋಟೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…