ಇಸ್ಲಾಮಾಬಾದ್: ಇದೀಗ ಮತ್ತೊಬ್ಬ ಭಾರತೀಯ ವಿರೋದಿ ಪಾಕಿಸ್ತಾನ ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಕುಖ್ಯಾತ ಲಷ್ಕರ್-ಇ-ಇಸ್ಲಾಂ ಗುಂಪಿನ ಕಮಾಂಡರ್ ಎಂದು ಗುರುತಿಸ್ಪಡುತ್ತಿದ್ದ ಹಾಜಿ ಅಕ್ಬರ್ ಅಫ್ರಿದಿ ಯನ್ನು ಪಾಕಿಸ್ತಾನದ ಖೈಬರ್ ಜಿಲ್ಲೆಯ ಬಾರಾದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಟುಕ ಸ್ವಭಾವ ಹೊಂದಿದ್ದ ಈತ ತನ್ನ ಚಟುವಟಿಕೆಗಳಿಂದ ಹಿಂದು ಜನಾಂಗಕ್ಕೆ ಹಿಂಸೆ ನೀಡುತ್ತಿದ್ದ. ಅಲ್ಲದೇ ಇಸ್ಲಾಂ ಗೆ ಮತಾಂತರ ಆಗುವಂತೆ ಒತ್ತಾಯಿಸಿ ಜೀವ ಬೆದರಿಕೆ ಹಾಕುತ್ತಿದ್ದ.
ಕಾಶ್ಮೀರಿ ಪಂಡಿತರು ವಾಸಿಸುತ್ತಿರುವ ಕಾಶ್ಮೀರದ ಬಾರಾಮುಲ್ಲಾದ ವೀರ್ವಾನ್ ಕಾಲೋನಿಗೆ ಉಗ್ರ ಸಂಘಟನೆ ಲಷ್ಕರ್-ಇ-ಇಸ್ಲಾಂ 2022ರಲ್ಲಿ ಬೆದರಿಕೆ ಪತ್ರ ರವಾನಿಸಿತ್ತು. “ಪಂಡಿತರು ಮತ್ತು ಮುಸ್ಲಿಮರಲ್ಲದವರು (ಕಾಫಿರರು) ಇಸ್ಲಾಂಗೆ ಮತಾಂತರ ಆಗಬೇಕು. ಇಲ್ಲವೇ ಕಾಶ್ಮೀರ ಕಣಿವೆ ಬಿಡಬೇಕು. ಇಲ್ಲದೇ ಹೋದರೆ ಸಾವಿಗೆ ಸಿದ್ಧರಾಗಬೇಕು. ಕಾಶ್ಮೀರ ಇರುವುದು ಕೇವಲ ಅಲ್ಲಾನ ಅನುಯಾಯಿಗಳಿಗೆ ಮಾತ್ರ’ʼ ಎಂಬ ಬೆದರಿಕೆ ಒಡ್ಡಲಾಗಿತ್ತು.
ರಕ್ಷಣಾ ಪಡೆಗಳಿಗೆ ಈ ಪತ್ರ ಮೊದಲು ಪೋಸ್ಟ್ ಮೂಲಕ ಬಂದಿದ್ದು, ಅದನ್ನು ಅವರು ವೀರ್ವಾನ್ನಲ್ಲಿರುವ ಪಂಡಿತರ ಕಾಲೋನಿಯ ಅಧ್ಯಕ್ಷರಿಗೆ ನೀಡಿದ್ದರು. ಬಳಿಕ ಈ ಕುರಿತಾಗಿ ವಿಚಾರಣೆ ಕೂಡ ನಡೆದಿತ್ತು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…