News Karnataka Kannada
Monday, April 29 2024
ವಿದೇಶ

ನಮಗೂ ಅವರಿಗೂ ಸಂಬಂಧವಿಲ್ಲ: ಹೀಗಂತ ಜೆಡಿಎಸ್‌ ಗೆ ಖಡಕ್‌ ಆಗಿ ಹೇಳಿದ ಕೇರಳ ಮುಖಂಡ ಯಾರು ಗೊತ್ತಾ

We have nothing to do with them: Do you know who is the Kerala leader who insulted JDS like this?
Photo Credit : News Kannada

ತಿರುವನಂತಪುರ: ಮುಂಬರುವ ವಿಧಾನಸಭೆ ಚುನಾವಣೆಯಗಳನ್ನು ಗಮನದಲ್ಲಿರಿಸಿ ಕರ್ನಾಟಕ ಜೆಡಿಎಸ್‌ ಕರ್ನಾಟಕದಲ್ಲಿ ಜೆಡಿಎಸ್‌ ಪಕ್ಷ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದಕ್ಕೆ ಕೇರಳ ಜೆಡಿಎಸ್‌ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೆಡಿಎಸ್‌ನ ರಾಜ್ಯ ಘಟಕವು ಸ್ವತಂತ್ರವಾಗಿ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ರಾಜ್ಯದ ವಿದ್ಯುತ್‌ ಸಚಿವ ಕೆ.ಕೃಷ್ಣನ್‌ಕುಟ್ಟಿ ಅವರು ಹೇಳಿಕೆ ನೀಡಿದ್ದಾರೆ. `ಬಿಜೆಪಿ ಜೊತೆಗಿನ ಮೈತ್ರಿಯು ಸ್ವೀಕಾರಾರ್ಹವಲ್ಲ. ಇದು, ಸರಿಯಾದ ನಿರ್ಧಾರವಲ್ಲ’ ಎಂದು ಕರ್ನಾಟಕದಲ್ಲಿರುವ ಪಕ್ಷದ ನಾಯಕತ್ವಕ್ಕೂ ನಾನು ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮ್ಯಾಥ್ ಅವರಿಗೆ ತಿಳಿಸಿದ್ದೇವೆ’ ಎಂದರು. “ನಾವು ಬಾಂಧವ್ಯ ಕಡಿದುಕೊಳ್ಳುತ್ತಿದ್ದು, ಸ್ವತಂತ್ರವಾಗಿ ಇರುತ್ತೇವೆ ಎಂದು ತಿಳಿಸಿದೆವು. ಪಕ್ಷದ ರಾಜ್ಯ ಸಮಿತಿ ಸಭೆ ನಿರ್ಧಾರವು ಇದೇ ಆಗಿದೆ’ ಎಂದು ತಿಳಿಸಿದರು. ಮೈತ್ರಿ ಹಿನ್ನೆಲೆಯಲ್ಲಿ, ಜೆಡಿಎಸ್‌ನಿಂದ ಮೈತ್ರಿ ಕಡಿದುಕೊಳ್ಳದಿರುವುದಕ್ಕೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು ಸಿಪಿಎಂ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು