Showing 20 of 493 posts • Page 3 of 25
ಟಿಯಾನ್ ಶಾನ್ ಪರ್ವತ ಶ್ರೇಣಿಗಳ ಮೈ ನಡುಗಿಸುವ ಚಳಿ, ಆಮ್ಲಜನಕದ ಕೊರತೆ ಮತ್ತು ಅತಿನೇರಳೆ ಕಿರಣಗಳ ನಡುವೆಯೂ ಸವಾಲು ಹಾಕಿ ಬೆಳೆಯುವ ಏಕೈಕ ಸಸ್ಯ ‘ಹಿಮ ಕಮಲ’. ಸುಮಾರು 10,000 ಅಡಿಗಳಿಗಿಂತಲೂ ಹೆಚ್ಚು ಎತ್ತರದಲ್ಲಿ ಮಾತ್ರ ಕಂಡುಬರುವ ಈ ಗಿಡವು ಅರಳಲು ಬರೋಬ್ಬರಿ 5 ರಿಂದ 8 ವರ್ಷ ಬೇಕು.
ಲೆಬನಾನ್ ಮೇಲೆ ಕೇವಲ 10 ನಿಮಿಷಗಳಲ್ಲಿ ಇಸ್ರೇಲ್ ವಾಯುಪಡೆ 100 ಕ್ಷಿಪಣಿ ದಾಳಿ ನಡೆಸಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ ಲೆಬನಾನ್ನ ಹಿಜ್ಬುಲ್ಲಾ ಕಮಾಂಡ್ ಕೇಂದ್ರಗಳು ಹಾಗೂ ಶಸ್ತ್ರಾಸ್ತ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ.
ಕದನ ವಿರಾಮದ ಪರಿಸ್ಥಿತಿಗಳು ಮತ್ತು ಮುಂಬರುವ ಮಾತುಕತೆಗಳ ಕುರಿತು ಇರಾನ್ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇದು ಅಮೆರಿಕಾ-ಇಸ್ರೇಲ್ ವಿರುದ್ಧ ನಮಗೆ ಸಿಕ್ಕ ದೊಡ್ಡ ವಿಜಯ ಎಂದು ಹೇಳಿಕೊಂಡಿದೆ.
ನಗರದ ಸುಪ್ರಸಿದ್ಧ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಸಮೀಪವಿರುವ ಬಾಲ್ಬೋವಾ ಟ್ಯಾಂಕ್ ಸೌಲಭ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಇರಾನ್ನ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳಂತಹ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದು ಯುದ್ಧಾಪರಾಧ ಎಂಬ ಟೀಕೆಗಳನ್ನುಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿಹಾಕಿದ್ದು, ‘ಇರಾನಿಯನ್ನರನ್ನು ಪ್ರಾಣಿಗಳಿಗೆ’ ಹೋಲಿಸಿದ್ದಾರೆ.
ಬಾಂಗ್ಲಾದೇಶದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು (ಡಿಬಿ) ಇಂದು ಬಂಧಿಸಿರುವ ಘಟನೆ ನಡೆದಿದೆ.
ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ತಾರಕಕ್ಕೇರಿದ್ದು, ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವಂತೆ ಹಾಗೂ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ನೀಡಿದ್ದ 48 ಗಂಟೆಗಳ ಅಂತಿಮ ಗಡುವು ಮಂಗಳವಾರ ರಾತ್ರಿಗೆ ಕೊನೆಗೊಳ್ಳಲಿದೆ.
ಇರಾನ್ 48 ಗಂಟೆಗಳ ಒಳಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ, “ನಾವು ಇಡೀ ದೇಶವನ್ನೇ ಸ್ಫೋಟಿಸುತ್ತೇವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಂಭವಿಸಿದ 34 ಮಂದಿ ಸಾವಿಗೆ ಇರಾನ್ ಪ್ರತೀಕಾರ ತೀರಿಸಿಕೊಂಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.
ಪತನಗೊಂಡ ಫೈಟರ್ ಜೆಟ್ ಪೈಲಟ್ ರಕ್ಷಿಸಲು ಅಮೆರಿಕ ನಡೆಸಿದ ಕಾರ್ಯಾಚರಣೆಯ ಸಮಯದಲ್ಲಿ ಐವರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆಯಲ್ಲಿ ಸಾರಿಗೆ ವಿಮಾನವೂ ನಾಶವಾಗಿದೆ ಎಂದು ಇರಾನಿನ ಮಾಧ್ಯಮ ವರದಿಯಲ್ಲಿ ಮಾಹಿತಿ ನೀಡಿದೆ.
ಇಂಡೋನೇಷ್ಯಾದ ಉತ್ತರ ಭಾಗದಲ್ಲಿ ಗುರುವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಕಾರ್ತದ ಗುಣುಂಗ್ ಸಹಾರಿ ರಸ್ತೆಯಲ್ಲಿ ನಡೆದ ಈ ಘಟನೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕಪ್ಪು ಬಣ್ಣದ ಟೊಯೋಟಾ ಕ್ಯಾಲ್ಯ ಕಾರಿನ ಚಾಲಕ ಹಫೀಜ್ ಮಹೇಂದ್ರ (25) ಎಂಬಾತನನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಆತ ನಿಲ್ಲಿಸದೆ ಅತಿವೇಗವಾಗಿ ರಾಂಗ್ ರೂಟ್ನಲ್ಲಿ ನುಗ್ಗಿದ್ದಾನೆ.
ಅಂಗಡಿಯಲ್ಲಿ ಕ್ಯಾಂಡಿ ಕದ್ದಿದ್ದಕ್ಕೆ ಮಗಳನ್ನು ಕೋಲಿನಿಂದ ಹೊಡೆದು ತಂದೆ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶದ ರತನ್ಪುರದಲ್ಲಿ ನಡೆದಿದೆ.
ಕುವೈತ್ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ ನಡೆಸಿದ್ದು, ಒಬ್ಬ ಭಾರತೀಯ ಕಾರ್ಮಿಕ ಸಾವನ್ನಪ್ಪಿದ್ದು, ಸ್ಥಳದಲ್ಲಿ ಒಂದು ಕಟ್ಟಡಕ್ಕೆ ಹಾನಿಯಾಗಿದೆ ಎಂದು ಗಲ್ಫ್ ರಾಜ್ಯದ ವಿದ್ಯುತ್ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ಜೋರಾಗಿದೆ. ಇರಾನ್ನ ಸರ್ಕಾರಿ ಮಾಧ್ಯಮ IRIB ವರದಿ ಮಾಡಿರುವಂತೆ, ಇಸ್ರೇಲ್ ಸೇನೆಯನ್ನು ಗುರಿಯಾಗಿಸಿ ಇರಾನ್ ಈಗ 83ನೇ ಹಂತದ ಬೃಹತ್ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ.
ಹಾರ್ಮುಝ್ ಜಲಸಂಧಿ ಮೂಲಕ ಹಾದು ಹೋಗುತಿದ್ದ ತೈಲ ಟ್ಯಾಂಕರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇರಾನ್ ನ ಅನುಮತಿ ಇಲ್ಲದೆ ಹಾರ್ಮುಝ್ ದಾಟಲು ಈ ತೈಲ ಹಡಗು ಯತ್ನಿಸಿದೆ.
ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ಮಂಗಳವಾರ ತಡರಾತ್ರಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ವಿಮಾನ ನಿಲ್ದಾಣದ ಇಂಧನ ಟ್ಯಾಂಕ್ವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಆಕಾಶದತ್ತ ದಟ್ಟವಾದ ಹೊಗೆ ಆವರಿಸಿರುವ ದೃಶ್ಯಗಳು ಕಂಡುಬಂದಿವೆ.
ಭಾರೀ ಮಳೆಯಿಂದಾಗಿ ಉತ್ತರ ಸಿಕ್ಕಿಂನ ಚುಂಗ್ಥಾಂಗ್ನ ಹಲವೆಡೆ ಭೂಕುಸಿತಗಳು ಸಂಭವಿವೆ. ಇದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.